ಭಾರೀ ಮಳೆ ಮುನ್ನೆಚ್ಚರಿಕೆ 

0

ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ; ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲಾಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು:  ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ; ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಗದಗ, ಹಾವೇರಿ, ಕಲಬುರ್ಗಿಯಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲಾಗಳಾದ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮೈಸೂರು, ರಾಮನಗರ, ತುಮಕೂರಿನ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

30ನೇ ಆಗಸ್ಟ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ಕರಾವಳಿ ಹಾಗು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು  ಕಡೆಗಳಲ್ಲಿ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು:  ರಾಜ್ಯದಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಗುಡುಗು ಮುನ್ಸೂಚನೆ:

ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ:  :  ಇಲ್ಲ.

 ಹೆಚ್ಚಿನ ಅಲೆಗಳ ಮುನ್ಸೂಚನೆ (INCOIS) ಕರ್ನಾಟಕ ಇಲ್ಲ.

30 ನೇ ಆಗಸ್ಟ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು:  ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು,  ಕೆಲವು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28  ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು,  ಕೆಲವು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

ಭಾನುವಾರ , 28ನೇ ಆಗಸ್ಟ್  2022 /06 ನೇ ಭಾದ್ರಪದ 1943 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಒಳನಾಡಿನಲ್ಲಿ ಚುರುಕಾಗಿತ್ತು. ಕರಾವಳಿ ಹಾಗು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ.

ಅತಿ ಭಾರಿ ಮಳೆಯ ಪ್ರಮಾಣ (ಸೆಂ.ಮೀನಲ್ಲಿ):  ಪಣಂಬೂರು (ದಕ್ಷಿಣ ಕನ್ನಡ ಜಿಲ್ಲೆ) 17; ಸುಬ್ರಹ್ಮಣ್ಯ (ದಕ್ಷಿಣ ಕನ್ನಡ ಜಿಲ್ಲೆ) 14.

ಭಾರಿ ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ಮಂಗಳೂರು (ದಕ್ಷಿಣ ಕನ್ನಡ ಜಿಲ್ಲೆ), ಗುತ್ತಲ್ (ಹಾವೇರಿ ಜಿಲ್ಲೆ), ಮಧುಗಿರಿ (ತುಮಕೂರು ಜಿಲ್ಲೆ) ತಲಾ 11; ಮೂಲ್ಕಿ (ದಕ್ಷಿಣ ಕನ್ನಡ ಜಿಲ್ಲೆ) 10; ರಾಣೆಬೆನ್ನೂರು (ಹಾವೇರಿ ಜಿಲ್ಲೆ), ಮಧುಗಿರಿ ಎಆರ್‌ಜಿ (ತುಮಕೂರು ಜಿಲ್ಲೆ) ತಲಾ 9; ಕವಡಿಮಟ್ಟಿ ಎಆರ್ ಜಿ (ಯಾದಗಿರಿ ಜಿಲ್ಲೆ), ಕುಡತಿನಿ (ಬಳ್ಳಾರಿ ಜಿಲ್ಲೆ), ಮಿಡಿಗೇಶಿ (ತುಮಕೂರು ಜಿಲ್ಲೆ) ತಲಾ 8; ಮಂಗಳೂರು ವಿಮಾನ ನಿಲ್ದಾಣ (ದಕ್ಷಿಣ ಕನ್ನಡ ಜಿಲ್ಲೆ) ತಲಾ 7.

ಇತರೆ ಮುಖ್ಯ ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ಸೈದಾಪುರ (ಯಾದಗಿರಿ ಜಿಲ್ಲೆ), ಪಾವಗಡ ಎಡಬ್ಲ್ಯೂಎಸ್ (ತುಮಕೂರು ಜಿಲ್ಲೆ) ತಲಾ 6; ಶೋರಾಪುರ (ಯಾದಗಿರಿ ಜಿಲ್ಲೆ), ಮಸ್ಕಿ (ರಾಯಚೂರು ಜಿಲ್ಲೆ), ಮಾಲೂರು (ಕೋಲಾರ ಜಿಲ್ಲೆ), ಪಾವಗಡ (ತುಮಕೂರು ಜಿಲ್ಲೆ) ತಲಾ 5; ಸುಳ್ಯ (ದಕ್ಷಿಣ ಕನ್ನಡ ಜಿಲ್ಲೆ), ಬೆಳಗಾವಿ ನಗರ, ರದ್ದೇವಾಡಗಿ ಎಆರ್‌ಜಿ (ಕಲಬುರ್ಗಿ ಜಿಲ್ಲೆ), ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ (ಬೆಂಗಳೂರು ನಗರ ಜಿಲ್ಲೆ), ಚಿಕ್ಕಬಳ್ಳಾಪುರ ತಲಾ 4; ಕುಂದಗೋಳ (ಧಾರವಾಡ ಜಿಲ್ಲೆ), ಹಿರೇಕೆರೂರು (ಹಾವೇರಿ ಜಿಲ್ಲೆ), ಕೆಂಭಾವಿ (ಯಾದಗಿರಿ ಜಿಲ್ಲೆ), ವಿರಾಜಪೇಟೆ (ಕೊಡಗು ಜಿಲ್ಲೆ), ತ್ಯಾಗರ್ತಿ, ಭದ್ರಾವತಿ (ಎರಡೂ ವಮೊಗ್ಗ ಜಿಲ್ಲೆ), ಹಾಸನ, ಎಲೆಕ್ಟ್ರಾನಿಕ್ ಸಿಟಿ ಎಆರ್‌ಜಿ (ಬೆಂಗಳೂರು ನಗರ ಜಿಲ್ಲೆ), ಎಚ್‌ಬಿ ಹಳ್ಳಿ (ಬಳ್ಳಾರಿ ಜಿಲ್ಲೆ) , ಹಿರಿಯೂರು (ಚಿತ್ರದುರ್ಗ ಜಿಲ್ಲೆ), ಚಿಂತಾಮಣಿ, ತೊಂಡೇಭಾವಿ (ಎರಡೂ ಚಿಕ್ಕಬಳ್ಳಾಪುರ ಜಿಲ್ಲೆ), ಕುಣಿಗಲ್, ಬರಗೂರು, ವೈ ಎನ್ ಹೊಸಕೋಟೆ (ಎಲ್ಲಾ ತುಮಕೂರು ಜಿಲ್ಲೆ) ತಲಾ 3; ಉಡುಪಿ, ಕಾರ್ಕಳ, ಸಿದ್ದಾಪುರ ಎಆರ್‌ಜಿ (ಎರಡೂ ಉಡುಪಿ ಜಿಲ್ಲೆ), ಬನವಾಸಿ (ಉತ್ತರ ಕನ್ನಡ ಜಿಲ್ಲೆ), ಹುಕ್ಕೇರಿ (ಬೆಳಗಾವಿ ಜಿಲ್ಲೆ), ಲಕ್ಷ್ಮೇಶ್ವರ (ಗದಗ ಜಿಲ್ಲೆ), ಮುನಿರಾಬಾದ್ ಎಆರ್‌ಜಿ, ಗಂಗಾವತಿ (ಎರಡೂ ಕೊಪ್ಪಳ ಜಿಲ್ಲೆ), ದೇವರಹಿಪ್ಪರಗಿ (ವಿಜಯಪುರ ಜಿಲ್ಲೆ), ಗಾಣಗಾಪುರ  (ಕಲಬುರ್ಗಿ ಜಿಲ್ಲೆ), ಹುಣಸಗಿ (ಯಾದಗಿರಿ ಜಿಲ್ಲೆ), ನಾಪೋಕ್ಲು, ಪೊನ್ನಂಪೇಟೆ (ಎರಡೂ ಕೊಡಗು ಜಿಲ್ಲೆ), ಭಾವಿಕೆರೆ

ಆಗ್ರೊ (ಚಿಕ್ಕಮಗಳೂರು ಜಿಲ್ಲೆ), ಶ್ರವಣಬೆಳಗೊಳ (ಹಾಸನ ಜಿಲ್ಲೆ), ಸುತ್ತೂರು ಎಡಬ್ಲ್ಯೂಎಸ್ (ಮೈಸೂರು ಜಿಲ್ಲೆ), ಕೋಲಾರ, ದೊಡ್ಡಬಳ್ಳಾಪುರ (ಬೆಂಗಳೂರು ಜಿಲ್ಲೆ), ಕೊಟ್ಟುರು (ಬಳ್ಳಾರಿ ಜಿಲ್ಲೆ), ಚನ್ನಗಿರಿ (ದಾವಣಗೆರೆ ಜಿಲ್ಲೆ), ಪರಶುರಾಮಪುರ (ಚಿತ್ರದುರ್ಗ ಜಿಲ್ಲೆ), ತುರುವೇಕೆರೆ (ತುಮಕೂರು ಜಿಲ್ಲೆ) ತಲಾ 2; ಸಿದ್ದಾಪುರ, ಕಿರವತ್ತಿ, ಕ್ಯಾಸಲ್ ರಾಕ್ (ಎಲ್ಲಾ ಉತ್ತರ ಕನ್ನಡ ಜಿಲ್ಲೆ), ಬೆಳಗಾವಿ ವಿಮಾನ ನಿಲ್ದಾಣ, ಚಿಕ್ಕೋಡಿ, ಸಂಕೇಶ್ವರ (ಎರಡೂ ಬೆಳಗಾವಿ ಜಿಲ್ಲೆ), ಹಾವೇರಿ, ಬೆಳ್ಳಟ್ಟಿ (ಗದಗ ಜಿಲ್ಲೆ), ಕೊಪ್ಪಳ, ಝಲ್ಕಿ (ವಿಜಯಪುರ ಜಿಲ್ಲೆ), ನೆಲೋಗಿ (ಕಲಬುರ್ಗಿ ಜಿಲ್ಲೆ), ಕಕ್ಕೇರಿ, ಮಳನೂರು ಎಆರ್‌ಜಿ (ಎಲ್ಲಾ ಯಾದಗಿರಿ ಜಿಲ್ಲೆ), ದೇವದುರ್ಗ (ರಾಯಚೂರು ಜಿಲ್ಲೆ), ಮಡಿಕೇರಿ ಎಡಬ್ಲ್ಯೂಎಸ್ (ಕೊಡಗು ಜಿಲ್ಲೆ), ಶಿವಮೊಗ್ಗ, ಲಿಂಗನಮಕ್ಕಿ (ಶಿವಮೊಗ್ಗ ಜಿಲ್ಲೆ), ಕಳಸ, ಅಜ್ಜಂಪುರ (ಎರಡೂ ಚಿಕ್ಕಮಗಳೂರು ಜಿಲ್ಲೆ), ಅರಕಲಗೂಡು, ಕೊಣನೂರು (ಎರಡೂ ಹಾಸನ ಜಿಲ್ಲೆ), ಹುಣಸೂರು (ಮೈಸೂರು ಜಿಲ್ಲೆ), ಮೈಸೂರು, ಕೆಆರ್ ಪೇಟೆ (ಮಂಡ್ಯ ಜಿಲ್ಲೆ), ರಾಯಲ್ಪಾಡು (ಕೋಲಾರ ಜಿಲ್ಲೆ), ಬೆಂಗಳೂರು ನಗರ (ಬೆಂಗಳೂರು ನಗರ ಜಿಲ್ಲೆ), ಹೊಸಕೋಟೆ, ದೇವನಹಳ್ಳಿ, ನೆಲಮಂಗಲ (ಎಲ್ಲಾ ಬೆಂಗಳೂರು ಗ್ರಾಮಾಂತರ ಜಿಲ್ಲೆ), ದಾವಣಗೆರೆ, ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ) ತಲಾ 1.

LEAVE A REPLY

Please enter your comment!
Please enter your name here