ದೀರ್ಘ ಶುಷ್ಕ ಅವಧಿ : ತುರ್ತು ಸಲಹೆಗಳು

0

ಬಿತ್ತನೆಯಾಗಿ 50-75 ದಿನಗಳ ಗೋವಿನಜೋಳ ಬೆಳೆಗೆ ತೇವಾಂಶ ಕೊರತೆ ಆಗುತ್ತಿದ್ದರೆ, ಸಾಲು ಬಿಟ್ಟು ಸಾಲಿಗೆ ನೀರು ಹಾಯಿಸುವುದು ಸೂಕ್ತ.

ಹೂವಾಡುವ ಹಂತದಲ್ಲಿ ಇರುವ ಸೋಯಾ ಅವರೆ, ಶೇಂಗಾ ಬೆಳೆಗಳಿಗೆ ತೇವಾಂಶ ಕೊರತೆ ಇದ್ದರೆ, ತುಂತುರು ನೀರಾವರಿ ಸೌಲಭ್ಯ ಇರುವಲ್ಲಿ ಅವುಗಳ ಬಳಕೆ ಮಾಡಬಹುದು.

ಈ ಬೆಳೆಗಳಿಗೆ ಇವು ಸಂದಿಗ್ಧ ಹಂತಗಳಾಗಿದ್ದು, ತೇವಾಂಶ ಕೊರತೆಯಿಂದ ಇಳುವರಿಯಲ್ಲಿ ಗಮನಾರ್ಹ ಕಡಿತ ಉಂಟಾಗುವ ಸಂಭವ ಹೆಚ್ಚು.

ಆಗಸ್ಟ್ ಕೊನೆಯ ವಾರದಲ್ಲಿ ಮಳೆಯ ಮುನ್ಸೂಚನೆ ಗಮನಿಸಿ ತಕ್ಷಣ ಮಾತ್ರ ಕೈಗೊಳ್ಳುವುದು ಸೂಕ್ತ ಎಂಬುದು ಈ ತಡ ಎಚ್ಚರಿಕೆಯ ಉದ್ದೇಶ.

(ವರದಾ ಕೃಷಿಕರ ವೇದಿಕೆಯ ಸೇವೆ)

ಅಗ್ರಿಕಲ್ಚರ್ ಇಂಡಿಯಾ ವೆಬ್ ತಾಣದಲ್ಲಿ ಸುಸ್ಥಿರ - ಸ್ವಾಭಿಮಾನಿ - ಸಮೃದ್ಧ ಹಾಗೂ ಲಾಭದಾಯಕವಾಗಿ ಕೃಷಿ ಮಾಡಲು ಅಗತ್ಯವಾದ ಮಾಹಿತಿಗಳನ್ನು ನೀಡಲಾಗುತ್ತಿದೆ. ಇನ್ನೂ ಹೆಚ್ಚಿನ ಮಾಹಿತಿಗಳನ್ನು ನೀಡುವ ನಿಟ್ಟಿನಲ್ಲಿ ನೀವೂ ಆರ್ಥಿಕ ನೆರವು ನೀಡಬಹುದು.

LEAVE A REPLY

Please enter your comment!
Please enter your name here