ಹವಾಮಾನ ವರದಿ; ನಾಡಿನ ಹಲವೆಡೆ ಮಳೆ ಸಾಧ್ಯತೆ

0

ಬೆಂಗಳೂರು: (ಅಗ್ರಿಕಲ್ಚರ್ ಇಂಡಿಯಾ)  ಭಾರತೀಯ ಹವಾಮಾನ ಇಲಾಖೆ 16ನೇ ಸೆಪ್ಟೆಂಬರ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ ನೀಡಿದೆ.

ಮುಂದಿನ 24 ಘಂಟೆಗಳಲ್ಲಿ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗಿನಿಂದ ಕೂಡಿದ  ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳಲ್ಲಿ  ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗಿನಿಂದ ಕೂಡಿದ  ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.    ಕರಾವಳಿಯ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.

ಗುಡುಗು ಮುನ್ಸೂಚನೆ: ಮುಂದಿನ 48 ಘಂಟೆಗಳು: ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗಿನಿಂದ ಕೂಡಿದ  ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.    .

ಭಾರೀ ಮಳೆ ಮುನ್ನೆಚ್ಚರಿಕೆ:   ಮುಂದಿನ 48 ಘಂಟೆಗಳು: ಇಲ್ಲ.

ಮೀನುಗಾರರಿಗೆ ಎಚ್ಚರಿಕೆ:   ಇಲ್ಲ. ಹೆಚ್ಚಿನ ಅಲೆಗಳ ಮುನ್ಸೂಚನೆ (INCOIS) ಕರ್ನಾಟಕ: ಇಲ್ಲ.

16ನೇ ಸೆಪ್ಟೆಂಬರ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಬಾರಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಟ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಬಾರಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

ಬುಧವಾರ, 14ನೇ ಸೆಪ್ಟೆಂಬರ್ 2022 /23 ನೇ ಭಾದ್ರಪದ 1943 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಭಾರಿ ಮಳೆಯ ಪ್ರಮಾಣ (ಸೆಂ.ಮೀನಲ್ಲಿ):

ಕ್ಯಾಸಲ್ ರಾಕ್ (ಉತ್ತರ ಕನ್ನಡ ಜಿಲ್ಲೆ), ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ) ತಲಾ 8.

ಇತರೆ ಮುಖ್ಯ ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ಸಿದ್ದಾಪುರ (ಉಡುಪಿ ಜಿಲ್ಲೆ), ಕುಮಟಾ (ಉತ್ತರ ಕನ್ನಡ ಜಿಲ್ಲೆ) ತಲಾ 5; ಕೊಲ್ಲೂರು (ಉಡುಪಿ ಜಿಲ್ಲೆ), ಅಂಕೋಲಾ (ಉತ್ತರ ಕನ್ನಡ ಜಿಲ್ಲೆ), ಲಿಂಗನಮಕ್ಕಿ  (ಶಿವಮೊಗ್ಗ ಜಿಲ್ಲೆ), ಅಗ್ರಹಾರ ಕೋಣಂದೂರು (ಶಿವಮೊಗ್ಗ ಜಿಲ್ಲೆ), ಪೊನ್ನಂಪೇಟೆ, ಭಾಗಮಂಡಲ (ಎರಡೂ ಕೊಡಗು ಜಿಲ್ಲೆ) ತಲಾ 4; ಕಾರವಾರ, ಮಂಕಿ, ಜನ್ಮನೆ, ಗೇರುಸೊಪ್ಪ, ಶಿರಾಲಿ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಮಾಣಿ (ದಕ್ಷಿಣ ಕನ್ನಡ ಜಿಲ್ಲೆ), ಕಮ್ಮರಡಿ (ಚಿಕ್ಕಮಗಳೂರು ಜಿಲ್ಲೆ) ತಲಾ 3; ಸುಳ್ಯ, ಬೆಳ್ತಂಗಡಿ, ಪುತ್ತೂರು (ಎಲ್ಲ ದಕ್ಷಿಣ ಕನ್ನಡ ಜಿಲ್ಲೆ), ಗೋಕರ್ಣ, ಕದ್ರಾ, ಮಂಚಿಕೆರೆ, ಸಿದ್ದಾಪುರ, ಬನವಾಸಿ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಕುಂದಾಪುರ (ಉಡುಪಿ ಜಿಲ್ಲೆ), ಲೋಂಡಾ (ಬೆಳಗಾವಿ ಜಿಲ್ಲೆ), ನಾಪೋಕ್ಲು, ಹುಡಕೆರೆ, ವಿರಾಜಪೇಟೆ (ಎಲ್ಲವೂ ಕೊಡಗು ಜಿಲ್ಲೆ ) ತಲಾ 2;ಮಂಗಳೂರು ವಿಮಾನ ನಿಲ್ದಾಣ , ಪಣಂಬೂರು, ಧರ್ಮಸ್ಥಳ, ಉಪ್ಪಿನಂಗಡಿ (ಎಲ್ಲ ದಕ್ಷಿಣ ಕನ್ನಡ ಜಿಲ್ಲೆ), ಯಲ್ಲಾಪುರ, ಹೊನ್ನಾವರ , ಮುಂಡಗೋಡ, ಜಗಲಬೆಟ್ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಉಡುಪಿ, ಬ್ರಹ್ಮಾವರ, ಕೋಟ (ಎರಡೂ ಉಡುಪಿ ಜಿಲ್ಲೆ) ಗುಂಜಿ ( ಬೆಳಗಾವಿ ಜಿಲ್ಲೆ ) ಶಿಗ್ಗಾನ್ (ಹಾವೇರಿ ಜಿಲ್ಲೆ) , ಜ್ಞಾನಭಾರತಿ ಬಿಯು, ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ (ಎಲ್ಲವೂ ಬೆಂಗಳೂರು ನಗರ ಜಿಲ್ಲೆ), ಶೃಂಗೇರಿ, ಕೊಪ್ಪ, ಜಯಪುರ (ಎಲ್ಲವೂ ಚಿಕ್ಕಮಗಳೂರು ಜಿಲ್ಲೆ) , ಬುಕ್ಕಾಪಟ್ಟಣ (ತುಮಕೂರು ಜಿಲ್ಲೆ) , ಶ್ರೀಮಂಗಲ (ಕೊಡಗು ಜಿಲ್ಲೆ) , ಆನವಟ್ಟಿ, ಹುಂಚದಕಟ್ಟೆ, ತ್ಯಾಗರ್ತಿ (ಎಲ್ಲಾ ಶಿವಮೊಗ್ಗ ಜಿಲ್ಲೆ) ತಲಾ 1.

LEAVE A REPLY

Please enter your comment!
Please enter your name here